ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಫೈನಾನ್ಸ್ ಕುರಿತ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜಭವನ ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು … Continued