ಇಂಧನ ಬಿಕ್ಕಟ್ಟಿನಲ್ಲಿರುವ ಭಾರತಕ್ಕೆ 20,000 ಕಿಮೀ ದೂರದ ಸ್ನೇಹಿತನಿಂದ ಸಹಾಯ ಹಸ್ತ…!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಇರಾನ್‌ ಯುದ್ಧವು ಭಾರತದ ಇಂಧನ ವಲಯದ ಮೇಲೆ ಪರಿಣಾಮ ಬೀರಿದೆ. ದೇಶದಲ್ಲಿ ಅಡುಗೆ ಅನಿಲದ (LPG) ಸಮಸ್ಯೆ ಸೃಷ್ಟಿಯಾಗಿರುವ ಈ ಸಂಕಷ್ಟದ ಸಮಯದಲ್ಲಿ, ಸುಮಾರು 20,000 ಕಿಲೋಮೀಟರ್ ದೂರದಲ್ಲಿರುವ ದಕ್ಷಿಣ ಅಮೆರಿಕಾದ ರಾಷ್ಟ್ರ ಅರ್ಜೆಂಟೀನಾ ಭಾರತದ ನೆರವಿಗೆ ಧಾವಿಸಿದೆ. ಭಾರತವು ತನ್ನ ಒಟ್ಟು ಎಲ್‌ಪಿಜಿ ಆಮದಿನ ಸುಮಾರು ಶೇಕಡಾ 60 … Continued

ಭಾರತಕ್ಕೆ ಇರಾನ್ ಅಭಯ: ಯುದ್ಧದ ನಡುವೆಯೂ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

ತೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಜಗತ್ತಿನ ಅತಿ ದೊಡ್ಡ ತೈಲ ಸಾಗಾಣಿಕಾ ಮಾರ್ಗದಲ್ಲಿ ಒಂದಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ಭಾರತದ ಹಡಗುಗಳ ಸಂಚಾರಕ್ಕೆ ಇಡುವುದಾಗಿ ಇರಾನ್ ಪ್ರಕಟಿಸಿದೆ. ಕಳೆದ ತಿಂಗಳು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ಯುದ್ಧ ಸಾರಿದ ನಂತರ, ಇರಾನ್ ಈ … Continued

ಇರಾನ್‌ ಯುದ್ಧ : ಭಾರತದ ಬಳಿ 50 ದಿನಗಳಿಗೆ ಆಗುವಷ್ಟು ತೈಲ ದಾಸ್ತಾನು ; ಪರ್ಯಾಯ ವ್ಯವಸ್ಥೆಗೆ ಚಿಂತನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಪರಿಸ್ಥಿತಿಯನ್ನು ಸರ್ಕಾರವು ಸಕ್ರಿಯವಾಗಿ ಪರಿಶೀಲಿಸುತ್ತಿದೆ ಎಂದು ಭರವಸೆ ನೀಡಿರುವ ಉನ್ನತ ಸರ್ಕಾರಿ ಅಧಿಕಾರಿಗಳು, ಭಾರತದ ಬಳಿ 25 ದಿನಗಳಿಗೆ ಆಗುವಷ್ಟು ಕಚ್ಚಾ ತೈಲ ಮತ್ತು ಅಷ್ಟೇ ಪ್ರಮಾಣದ ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳ ದಾಸ್ತಾನು ಇದೆ ಎಂದು ಮಂಗಳವಾರ ತಿಳಿಸಿದ್ದಾರೆ. ಪೂರೈಕೆಯಲ್ಲಿ ವ್ಯತ್ಯಯ ಉಂಟಾದಲ್ಲಿ ಇದು ಒಟ್ಟು 50 ದಿನಗಳವರೆಗೆ ಸಾಕಾಗಲಿದೆಎಂದು … Continued

ಇರಾನ್-ಅಮೆರಿಕ ಯುದ್ಧ ; ನಿಜವಾಗಲಿದೆಯೇ 2026ರ ಬಾಬಾ ವಂಗಾ, ನಾಸ್ಟ್ರಾಡಾಮಸ್ ಭವಿಷ್ಯವಾಣಿ..?

ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯ (Middle East) ಸಂಘರ್ಷದ ಜ್ವಾಲೆಯಲ್ಲಿ ಬೇಯುತ್ತಿದೆ. ಇದಕ್ಕೆ ಪ್ರತಿಕಾರವಾಗಿ ಇರಾನ್, ಯುಎಇ (UAE), ಬಹ್ರೇನ್, ಸೌದಿ ಅರೇಬಿಯಾ ಮತ್ತು ಕತಾರ್‌ಗಳ ಮೇಲೆ ದಾಳಿ ನಡೆಸಿದೆ. ಈ ಇತ್ತೀಚಿನ ಸಂಘರ್ಷವು ಮೂರನೇ ಮಹಾಯುದ್ಧದ ಆರಂಭವಾಗಬಹುದೇ ಎಂಬ ಆತಂಕಕ್ಕೆ ಕಾರಣವಾಗಿದೆ. ಬಲ್ಗೇರಿಯಾದ ಅತೀಂದ್ರಿಯ ಶಕ್ತಿ … Continued

10ಕ್ಕೂ ಹೆಚ್ಚು ಇಂಟರ್‌ಸೆಪ್ಟರ್ ಕ್ಷಿಪಣಿಗಳಿಂದ ತಪ್ಪಿಸಿಕೊಂಡು ಮುನ್ನುಗ್ಗಿ ಗುರಿಗೆ ಅಪ್ಪಳಿಸಿದ ಇರಾನ್ ಕ್ಷಿಪಣಿ : ವೀಡಿಯೊ ವೈರಲ್‌

ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಎರಡೂ ದೇಶಗಳು ಪರಸ್ಪರ ಕ್ಷಿಪಣಿ ದಾಳಿ ನಡೆಸುತ್ತಿವೆ. ಈ ನಡುವೆ, ಹತ್ತಕ್ಕೂ ಹೆಚ್ಚು ಪ್ರತಿರೋಧಕ (Interceptor) ಕ್ಷಿಪಣಿಗಳಿಂದ ತಪ್ಪಿಸಿಕೊಂಡು ಇರಾನ್‌ನ ಕ್ಷಿಪಣಿಯೊಂದು ಗುರಿ ತಲುಪುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಜೆರುಸಲೇಂನದ್ದು ಎಂದು ಹೇಳಲಾಗುತ್ತಿದ್ದು, ಪ್ರತಿರೋಧಕ ಕ್ಷಿಪಣಿಗಳ ಕಣ್ತಪ್ಪಿಸಿ ಇರಾನ್ ಕ್ಷಿಪಣಿಯು … Continued

ವೀಡಿಯೊ..| ನಾಲ್ವರು ಇಸ್ರೇಲಿ ಮಹಿಳಾ ಒತ್ತೆಯಾಳುಗಳ ಹಸ್ತಾಂತರಕ್ಕೆ ಜನಸಮೂಹದ ಮಧ್ಯೆ ಎಚ್ಚರಿಕೆಯಿಂದ ಕರೆತಂದ ಹಮಾಸ್‌ ಮುಸುಕುಧಾರಿಗಳು-ವೀಕ್ಷಿಸಿ

200 ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುವುದಕ್ಕೆ ಬದಲಾಗಿ ಗಾಜಾ ಕದನ ವಿರಾಮ ಒಪ್ಪಂದದ 2 ನೇ ಹಂತದಲ್ಲಿ ನಾಲ್ವರು ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಶನಿವಾರ ಬಿಡುಗಡೆ ಮಾಡಿದೆ. 20 ವರ್ಷ ವಯಸ್ಸಿನವರಾದ ಕರೀನಾ ಅರಿಯೆವ್, ಡೇನಿಯೆಲ್ಲಾ ಗಿಲ್ಬೋವಾ ಮತ್ತು ನಾಮಾ ಲೆವಿ ಹಾಗೂ 19 ವರ್ಷದ ಲಿರಿ ಅಲ್ಬಾಗ್ ಎಂಬ ನಾಲ್ವರು ಮಹಿಳೆಯರನ್ನು ಶಸ್ತ್ರಸಜ್ಜಿತ ಮುಖ ಮರೆಮಾಚಿಕೊಂಡ … Continued

ವೀಡಿಯೊ…| ಇಸ್ರೇಲ್‌ ವೈಮಾನಿಕ ದಾಳಿಯಲ್ಲಿ ಹಮಾಸ್ ಉನ್ನತ ನಾಯಕ ಸಾವು ; ಇಸ್ರೇಲ್‌ ಸೇನೆಯಿಂದ ಆ ಕ್ಷಣದ ವೀಡಿಯೊ ಬಿಡುಗಡೆ..

ಗಾಜಾದ ಹಮಾಸ್‌ ಮೂಲಭೂತವಾದಿ ಗುಂಪಿನಲ್ಲಿ ಉಳಿದಿರುವ ಕೊನೆಯ ಹಿರಿಯ ಅಧಿಕಾರಿಗಳಲ್ಲಿ ಒಬ್ಬರು ಎನ್ನಲಾದ ಪ್ರಮುಖ ನಾಯಕನನ್ನು ಕೊಂದಿರುವುದಾಗಿ ಇಸ್ರೇಲಿ ಮಿಲಿಟರಿ ಹೇಳಿದೆ. ಸಾಮಾಜಿಕ ಮಾಧ್ಯಮಕ್ಕೆ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ, ಇಸ್ರೇಲಿ ಮಿಲಿಟರಿ ಹಮಾಸ್‌ನ ರಾಜಕೀಯ ಬ್ಯೂರೋದ ರಾಷ್ಟ್ರೀಯ ಸಂಬಂಧಗಳ ಮುಖ್ಯಸ್ಥ ಇಜ್ ಅಲ್-ದಿನ್ ಕಸಾಬ್ ದಕ್ಷಿಣ ಗಾಜಾ ಪಟ್ಟಣವಾದ ಖಾನ್ ಯೂನಿಸ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ … Continued

ವೈಮಾನಿಕ ದಾಳಿಯಲ್ಲಿ ಮತ್ತೊಬ್ಬ ಹಿಜ್ಬೊಲ್ಲಾ ಉನ್ನತ ನಾಯಕನನ್ನು ಸಾಯಿಸಿದ್ದೇವೆ ಎಂದು ಘೋಷಿಸಿದ ಇಸ್ರೇಲಿ ಮಿಲಿಟರಿ

ಇರಾನ್ ಬೆಂಬಲಿತ ಸಶಸ್ತ್ರ ಸಂಘಟನೆ ಹಿಜ್ಬೊಲ್ಲಾಗೆ ಮತ್ತೊಂದು ಹಿನ್ನಡೆಯಾಗಿ, ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ಶನಿವಾರ ರಾತ್ರಿ (ಸೆಪ್ಟೆಂಬರ್ 28) ನಡೆದ ಇಸ್ರೇಲಿನ ವೈಮಾನಿಕ ದಾಳಿಯಲ್ಲಿ ಹಿಜ್ಬೊಲ್ಲಾ ಉಗ್ರಗಾಮಿ ಸಂಘಟನೆಯ ಮತ್ತೊಬ್ಬ ಉನ್ನತ ಕಮಾಂಡರ್ ನಬಿಲ್ ಕೌಕ್ (Nabil Qaouk) ಅವರನ್ನು ಕೊಂದುಹಾಕಿದ್ದೇವೆ ಎಂದು ಇಸ್ರೇಲಿ ಸೇನೆ (IDF) ಪ್ರಕಟಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ … Continued

ಬ್ರಿಟನ್‌, ಯುರೋಪ್, ಮಧ್ಯಪ್ರಾಚ್ಯದಿಂದ ಕರ್ನಾಟಕ ವಿಮಾನ ನಿಲ್ದಾಣಕ್ಕೆ ಬಂದವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಈಗ ಕಡ್ಡಾಯವಲ್ಲ

ಬೆಂಗಳೂರು: ಬ್ರಿಟನ್‌, ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಹಿಂದಿರುಗಿದವರು ಕರ್ನಾಟಕ ವಿಮಾನ ನಿಲ್ದಾಣಗಳಿಗೆ ಆಗಮಿಸಿದಾಗ ಆರ್‌ಟಿ-ಪಿಸಿಆರ್ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ. Circular-Conducting RT-PCR Test for International Returnees to Karnataka ಬ್ರಿಟನ್‌, ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಆಗಮಿಸುವ ಪ್ರಯಾಣಿಕರಿಗೆ ಕರ್ನಾಟಕ ವಿಮಾನ ನಿಲ್ದಾಣಗಳಿಗೆ ಆಗಮಿಸಿದಾಗ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ” ಎಂದು ರಾಜ್ಯ ಸರ್ಕಾರ … Continued