ಸಚಿವರ ಮಂಪರು ಪರೀಕ್ಷೆಗೆ ಒಳಪಡಿಸಲು ಕೋರಿ ಶೀಘ್ರವೇ ಅರ್ಜಿ

ಬೆಂಗಳೂರು: ಸಿಡಿ ವಿಚಾರವಾಗಿ ಸಚಿವರುಗಳಿಗೆ ಮಂಪರು ಪರೀಕ್ಷೆ ಮಾಡಬೇಕು ಮತ್ತು ಅವರು ಸಲ್ಲಿಸಿರುವ ನಿರೀಕ್ಷಣಾ ನಿರ್ಬಂಧ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ರಮೇಶ್ ಜಾರಕಿಹೊಳಿ ಮಿತ್ರಮಂಡಳಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಸಚಿವರಾದ ಡಾ.ಕೆ.ಸುಧಾಕರ್, ನಾರಾಯಣಗೌಡ, … Continued