ಸರಣಿ ಹತ್ಯೆ: ಕಾಶ್ಮೀರದಿಂದ ಪಲಾಯನ ಮಾಡುತ್ತಿರುವ ವಲಸೆ ಕಾರ್ಮಿಕರು

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರನ್ನು ಭಯೋತ್ಪಾದಕರು ಹತ್ಯೆ ಮಾಡುತ್ತಿರುವುದರಿಂದ ಆತಂಕಗೊಂಡ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ಮಂಗಳವಾರ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳ ಟಿಕೆಟ್ ಕೌಂಟರ್ ಗಳ ಹೊರಗೆ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು, ಉಧಂಪುರದ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳ ಸುತ್ತಮುತ್ತ ಭದ್ರತೆ … Continued