ಬೆಂಗಳೂರು : ಬಾಡಿಗೆ ಮನೆಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮುತ್ಸಂದ್ರ ಗ್ರಾಮದ ಸಮೀಪದ ಬಾಡಿಗೆ ಮನೆಯಲ್ಲಿದ್ದ ಅಸ್ಸಾಂನ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಉಸಿರುಗಟ್ಟಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಜಯಂತ್ ಸಿಂಧೆ, ನಿರೇಂದ್ರನಾಥ್, ಡಾಕ್ಟರ್ ಟೈಡ್ ಮತ್ತು ಧನಂಜಯ ಟೈಡ್ ಎಂದು ಗುರುತಿಸಲಾಗಿದ್ದು, ಎಲ್ಲರೂ 20ರ ಹರೆಯದವರು ಎನ್ನಲಾಗಿದೆ. ಮನೆಯಲ್ಲಿ … Continued

ಕರಾಳ ʼಕಫಲಾʼ ವ್ಯವಸ್ಥೆ ರದ್ದುಗೊಳಿಸಿದ ಸೌದಿ ಅರೇಬಿಯಾ ; ಇನ್ಮುಂದೆ ವಲಸೆ ಕಾರ್ಮಿಕರಿಗೆ ಹೆಚ್ಚಿನ ಸ್ವಾತಂತ್ರ್ಯ

ಸೌದಿ ಅರೇಬಿಯಾದಿಂದ ‘ಕಫಾಲಾ’ ಕಾರ್ಮಿಕ ವ್ಯವಸ್ಥೆ ರದ್ದು: 13 ಮಿಲಿಯನ್ ವಲಸಿಗ ಕಾರ್ಮಿಕರಿಗೆ ಹೊಸ ಸ್ವಾತಂತ್ರ್ಯ ರಿಯಾದ್: ಸೌದಿ ಅರೇಬಿಯಾವು ತನ್ನ 50 ವರ್ಷಗಳಷ್ಟು ಹಳೆಯದಾದ ಕಫಾಲಾ (Kafala) ಕಾರ್ಮಿಕ ಪ್ರಾಯೋಜಕತ್ವ ವ್ಯವಸ್ಥೆಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಇದು ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರ ‘ವಿಷನ್ 2030’ ಸುಧಾರಣೆಗಳ ಭಾಗವಾಗಿ ಘೋಷಿಸಲಾದ ಒಂದು ಐತಿಹಾಸಿಕ ಹೆಜ್ಜೆಯಾಗಿದೆ. … Continued