ಮುಂಬೈ ಹಿಟ್ & ರನ್ ಪ್ರಕರಣ : ಶಿವಸೇನೆ ಉಪನಾಯಕ ಸ್ಥಾನದಿಂದ ಆರೋಪಿಯ ತಂದೆ ವಜಾ
ಮುಂಬೈ: ವರ್ಲಿ ಹಿಟ್ ಅಂಡ್ ರನ್ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ, ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ ತಂದೆ ರಾಜೇಶ ಶಾ ಅವರನ್ನು ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಪಕ್ಷದ ಉಪನಾಯಕ ಸ್ಥಾನದಿಂದ ತೆಗೆದುಹಾಕಲಾಗಿದೆ. ಪಕ್ಷದ ಮುಖ್ಯಸ್ಥ ಏಕನಾಥ ಶಿಂಧೆ ಅವರ ಸೂಚನೆ ಮೇರೆಗೆ ರಾಜೇಶ ಶಾ ಅವರನ್ನು ಉಪನಾಯಕ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು … Continued