ಬಾಗಲಕೋಟೆ ಯೋಧ ಶ್ರೀನಗರದಲ್ಲಿ ಸಾವು

posted in: ರಾಜ್ಯ | 0

ಬಾಗಲಕೋಟೆ: ಜಮ್ಮು ಕಾಶ್ಮೀರದ ಶ್ರೀನಗರದ ಕುಪ್ಪಾಡನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಯೋಧ ಮಹಾಂತೇಶ್ ದಾಸಪ್ಪನವರ(೪೧) ಅನಾರೋಗ್ಯದ ಹಿನ್ನೆಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್ ಬಾಗಲಕೋಟೆ ತಾಲೂಕಿನ ಬೆನಕಟ್ಟಿ ಗ್ರಾಮದವರು. ಯೋಧ ಎಮ್‌ಇಜಿ ೨ ಇಂಜಿನಿಯರ್ ಬಟಾಲಿಯನ್ ರೆಜಿಮೆಂಟ್ ನಲ್ಲಿದ್ದರು. ಮಹಾಂತೇಶ್ ೨೦೦೦ರಲ್ಲಿ ಭಾರತೀಯ ಸೇನೆಗೆ ಸೇರಿದ್ದರು. ಭಾರತೀಯ ಸೇನೆಯಲ್ಲಿ ೨೨ ವರ್ಷ ಸೇವೆ ಸಲ್ಲಿಸಿದ ಯೋಧ, ಪತ್ನಿ, ಇಬ್ಬರು ಮಕ್ಕಳನ್ನು … Continued