ವೀಡಿಯೊ…| ಉಪರಾಷ್ಟ್ರಪತಿಯವರ ʼಅನುಕರಣೆʼ ಮಾಡಿ ಅಣಕಿಸಿದ ಟಿಎಂಸಿ ಸಂಸದ: ವೀಡಿಯೊ ಚಿತ್ರೀಕರಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಜ್ಯಸಭೆ ಹಾಗೂ ಲೋಕಸಭೆಯಿಂದ ಅಮಾನತುಗೊಂಡ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿರುವ ವೇಳೆ, ಟಿಎಂಸಿ ಸಂಸದರಾದ ಕಲ್ಯಾಣ ಬ್ಯಾನರ್ಜಿ ಅವರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಚೇರ್ಮನ್‌ ಜಗದೀಪ ಧನಕರ್ ಅವರನ್ನು ಅಣಕಿಸಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕ ಅದರ ಚಿತ್ರೀಕರಿಸಿದ್ದಾರೆ. ಈ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಧನಕರ್‌ ಅವರು ಇದು … Continued