ಜೆ.ಎಸ್.ಎಸ್ ನಲ್ಲಿ ಶ್ರೀ ಧರ್ಮಸ್ಥಳ ಸಿರಿ ಮಿಲೆಟ್ ಹೌಸ್ ಉದ್ಘಾಟನೆ

ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಕ್ಯಾಂಪಸ್‌ನ ಫುಡ್ ಕೋರ್ಟ್ ಆವರಣದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ಅವರು ಶ್ರೀ ಧರ್ಮಸ್ಥಳ ಸಿರಿ ಮಿಲೆಟ್ ಹೌಸ್‌ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಧರ್ಮಸ್ಥಳ ಗ್ರಾಮಿವೃದ್ಧಿ ಸಂಸ್ಥೆಯ ದಿನೇಶ ಎಂ. ಶ್ರೀ ಮಹಾವೀರ ಉಪಾದ್ಯೆ, ಸೂರಜ್ ಜೈನ್, ಮಾಲತೇಶ ಹಾಗೂ … Continued