ಬಾಗಲಕೋಟೆ: ಸೇತುವೆಗೆ ಲಾರಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಬಾಗಲಕೋಟೆ : ಬಾಗಲಕೋಟೆ ಹೊರವಲಯದ ಹಾದಿ ಬಸವಣ್ಣ ಆಸರೆ ಕಾಲೋನಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮಿನಿ ಲಾರಿ ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದ ನಂತರ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ವಿಜಯಪುರದಲ್ಲಿ ನಡೆದ ಜವಳದ ಕಾರ್ಯಕ್ರಮ ಮುಗಿಸಿ ಭಾನುವಾರ ತಡ ರಾತ್ರಿ ಊರಿಗೆ ವಾಪಸ್ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತರನ್ನು ಕುಷ್ಟಗಿ ತಾಲೂಕಿನ … Continued