ಬೇಲೆಕೇರಿ ಅದಿರು ಪ್ರಕರಣ: ಸಚಿವ ಆನಂದ ಸಿಂಗ್‌, ಜನಾರ್ದನ ರೆಡ್ಡಿ, ನಾಗೇಂದ್ರಗೆ ಜಾಮೀನು

ಅಂಕೋಲಾ : 2009ರಲ್ಲಿ ತಾಲೂಕಿನ ಬೇಲೆಕೇರಿಯಲ್ಲಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆನಂದ್ ಸಿಂಗ್, ಶಾಸಕ ನಾಗೇಂದ್ರ ಅವರಿಗೆ ಸೋಮವಾರ ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಾಮೀನು ನೀಡಿದೆ. ಬೇಲೆಕೇರಿಯಲ್ಲಿ 2009-10ರ ಅದಿರು ಪ್ರಕರಣಕ್ಕೆ ಆನಂದ ಸಿಂಗ್ ಅವರ ಮಾಲಿಕತ್ವದ ವೈಷ್ಣವಿ ಮಿನರಲ್ಸ್ ಸೇರಿದಂತೆ … Continued