ಬೇಲೆಕೇರಿ ಅಕ್ರಮ ಅದಿರು ರಫ್ತು ಪ್ರಕರಣ : ಬೆಂಗಳೂರು ಸೇರಿ ಹಲವು ಸ್ಥಳಗಳಲ್ಲಿ ಇ.ಡಿ. ಶೋಧ

ಬೆಂಗಳೂರು:  ಬೇಲೆಕೇರಿ ಬಂದರಿನ ಮೂಲಕ ನಡೆದಿದೆ ಎನ್ನಲಾದ ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ED)ದ ಬೆಂಗಳೂರು ವಲಯ ಕಚೇರಿಯು ಗುರುವಾರ ರಾಜ್ಯದ ಬೆಂಗಳೂರು, ಹೊಸಪೇಟೆ ಹಾಗೂ ಹರಿಯಾಣದ ರಾಜ್ಯದ ಗುರುಗ್ರಾಮ ಸೇರಿದಂತೆ ಒಟ್ಟು 20 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ ಎಂದು ಇ.ಡಿ. ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಸುಪ್ರೀಂ ಕೋರ್ಟ್ … Continued

ಬೇಲೆಕೇರಿ ಅದಿರು ಪ್ರಕರಣ: ಸಚಿವ ಆನಂದ ಸಿಂಗ್‌, ಜನಾರ್ದನ ರೆಡ್ಡಿ, ನಾಗೇಂದ್ರಗೆ ಜಾಮೀನು

ಅಂಕೋಲಾ : 2009ರಲ್ಲಿ ತಾಲೂಕಿನ ಬೇಲೆಕೇರಿಯಲ್ಲಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆನಂದ್ ಸಿಂಗ್, ಶಾಸಕ ನಾಗೇಂದ್ರ ಅವರಿಗೆ ಸೋಮವಾರ ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಾಮೀನು ನೀಡಿದೆ. ಬೇಲೆಕೇರಿಯಲ್ಲಿ 2009-10ರ ಅದಿರು ಪ್ರಕರಣಕ್ಕೆ ಆನಂದ ಸಿಂಗ್ ಅವರ ಮಾಲಿಕತ್ವದ ವೈಷ್ಣವಿ ಮಿನರಲ್ಸ್ ಸೇರಿದಂತೆ … Continued