ಭ್ರಷ್ಟಾಚಾರ ಆರೋಪ: ಗಣಿ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತಿಗೆ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು- ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ  ಚಿತ್ರದುರ್ಗ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಬಿ.ಎಂ. ಲಿಂಗರಾಜು ಅವರನ್ನು ಅಮಾನತುಗೊಳಿಸಲು ಸರ್ಕಾರಕ್ಕೆ  ಪ್ರಸ್ತಾವನೆ  ಸಲ್ಲಿಸಲಾಗಿದೆ. ಈ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ 26-10-2016 ರಿಂದ 3-9-2018ರವರೆಗೆ ಹಿರಿಯ ಭೂವಿಜ್ಞಾನಿಯಾಗಿ  ಹೆಚ್ಚುವರಿ ಪ್ರಭಾರದಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ಲಿಂಗರಾಜು ಬಿ.ಎಂ. ಅವರ ಮೇಲೆ ವ್ಯಾಪಕವಾದ ಆರೋಪಗಳು ಕೇಳಿಬಂದಿದ್ದವು.ಕಲ್ಲು … Continued