ರೈತರು ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿರುವ ಭೂಮಿ ಅವರ ಹೆಸರಿಗೆ ನೀಡಲು ಸರ್ಕಾರದ ಚಿಂತನೆ: ಸಚಿವ ಅಶೋಕ

ಬೆಂಗಳೂರು: ಹಲವಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯ ಕೆ.ಹರೀಶಕುಮಾರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬ್ರಿಟಿಷರ ಕಾಲದಿಂದಲ್ಲೂ ರೈತರು ಈ ಭುಮಿಯಲ್ಲಿ ಉಳುಮೆ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ರೈತರಿಗೆ ಭೂಮಿ ನೀಡುವಂತೆ ಸೂಚನೆ … Continued

ಲಾಕ್‌ ಲ್ಯಾಂಡ್‌ ಭೂಮಿ ಮಾರಾಟಕ್ಕೆ ಸರ್ಕಾರದ ನಿರ್ಧಾರ: ಸಚಿವ ಅಶೋಕ

ಬೆಂಗಳೂರು: ಸರ್ಕಾರಿ ರಸ್ತೆ ಇಲ್ಲದೆ ಮಧ್ಯ ಸಿಲುಕಿರುವ ಲಾಕ್‍ಲ್ಯಾಂಡ್ ಭೂಮಿಯನ್ನು ಅಕ್ಕಪಕ್ಕದ ಜಮೀನಿನ ಮಾಲೀಕರಿಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಪರಿಷತ್‍ನ ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿರುವ ಬಿ-ಖರಾಬು ಭೂಮಿಗಳು ಹಾಗು ಬೆಂಗಳೂರಿನಲ್ಲಿ ಭೂ ಕಬಳಿಕೆ ಆಗಿರುವ ಜಮೀನುಗಳ ಕುರಿತು ವಿವರಣೆ … Continued

ಗ್ರಾಮ ವಾಸ್ತವ್ಯ: ಲಘು ಆಹಾರ ಸೇವಿಸಿ ಪವಡಿಸಿದ ಸಚಿವ ಅಶೋಕ

ಹುಬ್ಬಳ್ಳಿ: ಛಬ್ಬಿ ಗ್ರಾಮದಲ್ಲಿ ಬೆಳಿಗ್ಗೆನಿಂದ ಅಧಿಕಾರಿಗಳ ದಂಡು ಕಟ್ಟಿಕೊಂಡು ಗ್ರಾಮದ ಬೀದಿ ಸುತ್ತಿ ಜನರ ಅಹವಾಲುಗಳನ್ನು ಸ್ವೀಕರಿಸಿ ಪರಿಷ್ಕರಣೆ ಮಾರ್ಗ ತೋರಿದ ಕಂದಾಯ ಸಚಿವ ಆರ್.ಅಶೋಕ್ ಸರ್ಕಾರಿ ಶಾಲೆ ಕೊಠಡಿಯಲ್ಲಿ ವಾಸ್ತವ್ಯ ಹೂಡಿದರು. ಮಧ್ಯಾಹ್ನ ಉತ್ತರ ಕರ್ನಾಟಕದ ರೊಟ್ಟಿ ಊಟ ಸವಿದ ಸಚಿವರಿಗೆ ತುಸು ಖಾರ ಎನಿಸಿತು. ರಾತ್ರಿ ಲಘು ಆಹಾರವಾಗಿ ಮೊಸರನ್ನ ಸೇವಿಸಿದರು. ಸರ್ಕಾರ … Continued