ಗ್ರಾಮ ವಾಸ್ತವ್ಯದಲ್ಲಿ ಜನರ ಮನೆ ಬಾಗಿಲಿಗೆ ಬಂದ ಸರ್ಕಾರದಿಂದ ಸಮಸ್ಯೆಗಳಿಗೆ ಪರಿಹಾರ: ಸಚಿವ ಅಶೋಕ

ಹುಬ್ಬಳ್ಳಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಅರ್ಜಿಗಳನ್ನು ದಾಖಲಿಸುವ ಮತ್ತು ಇತ್ಯರ್ಥಪಡಿಸಿದ ಕುರಿತು ಮಾಹಿತಿ ದಾಖಲಿಸುವ ಧಾರವಾಡ ಜಿಲ್ಲಾಡಳಿತದ ಕ್ರಮ ಮಾದರಿಯಾಗಿದ್ದು, ಇದನ್ನು ಇತರ ಜಿಲ್ಲೆಗಳಿಗೆ ಜಾರಿಗೊಳಿಸಿ ಜಿಲ್ಲಾ ಆಡಳಿತದ ಈ ಕಾರ್ಯವನ್ನು ರಾಜ್ಯ ಆಡಳಿತದೊಂದಿಗೆ ಜೋಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಅವರು ಶನಿವಾರ ಮಧ್ಯಾಹ್ನ ಧಾರವಾಡ ಜಿಲ್ಲೆಯ … Continued