ರಮೇಶ್ ಜಾರಕಿಹೊಳಿ ಅವರ ಜತೆ ನಾವಿದ್ದೇವೆ : ಸಚಿವ ಬೈರತಿ

ಹುಬ್ಬಳ್ಳಿ: ರಮೇಶ್ ಜಾರಕಿಹೊಳಿ ಅವರ ಜತೆ ನಾವಿದ್ದೇವೆ ಎಂದು ಸಚಿವ ಬೈರತಿ ಬಸವರಾಜ ಹೇಳಿದರು. ಬುಧವಾರ ಹುಬ್ಬಳ್ಳಿ ಧಾರವಾಡ ನಗರ ಪ್ರದಕ್ಷಿಣೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಯಾವ ಉದ್ದೇಶದಿಂದ ರಾಜೀನಾಮೆ ವಿಚಾರ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಜತೆ ನಾವಿದ್ದೇವೆ. ಸಣ್ಣಪುಟ್ಟ ತೊಂದರೆಗಳಾಗಿವೆ. ಅವು ಬಗೆಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಅವರು. ಎಲ್ಲ ಸಮಸ್ಯೆಗಳೂ ಸದ್ಯದಲ್ಲೇ … Continued