ಓಮಿಕ್ರಾನ್ ಪತ್ತೆಯಾದ ದೇಶಗಳ ಸ್ಥಿತಿ ನೋಡಿಕೊಂಡು ಸರ್ಕಾರದಿಂದ ಮುಂದಿನ ಕ್ರಮ; ಸಚಿವ ಅಶ್ವಥ್ ನಾರಾಯಣ

ಬೆಂಗಳೂರು : ರಾಜ್ಯದಲ್ಲಿ ಎರಡು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಸೋಂಕಿತರ ಜಿನೋಮಿಕ್​ ಸೀಕ್ವೆನ್ಸ್‌​ಗೆ ಕಳುಸಲಾಗಿತ್ತು.ಅದರಲ್ಲಿ ಇಬ್ಬರಿಗೆ ಪತ್ತೆಯಾಗಿದೆ. ಓಮಿಕ್ರಾನ್ ವೈರಸ್​ ಕುರಿತು ಅಧ್ಯಯನ ಮಾಡಲಾಗಿದೆ. 11 ದೇಶಗಳ ಸ್ಥಿತಿಗತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಓಮಿಕ್ರಾನ್​ ವೇಗವಾಗಿ ಹರಡುತ್ತದೆ. ಆದರೆ ಅದರಿಂದ … Continued