ಗ್ರಾಪಂ, ತಾಪಂ, ಜಿಪಂ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೆ ಚಿಂತನೆ: ಸಚಿವ ಈಶ್ವರಪ್ಪ

ಬೆಂಗಳೂರು: ಸರ್ಕಾರ ಈಗ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೂ ಚಿಂತನೆ ನಡೆಸಿದೆ. ಈ ಕುರಿತು ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಮತ್ತು ಜಿಲ್ಲಾ ಪಂಚಾಯತ ಪ್ರತಿನಿಧಿಗಳ ವೇತನ ಹೆಚ್ಚಳ ಸಂಬಂಧ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ಸ್ಥಳೀಯ … Continued