ಪಡಿತರ ಹಗರಣ: ಕೋರ್ಟ್​​ನೊಳಗೆ ಮೂರ್ಛೆ ಹೋದ ಬಂಧಿತ ಪಶ್ಚಿಮ ಬಂಗಾಳದ ಸಚಿವ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶುಕ್ರವಾರ (ಅ.27) ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಕೋರ್ಟ್​ಗೆ ಹಾಜರುಪಡಿಸಿದ ವೇಳೆ ಆದೇಶ ಕೇಳಿದ ನಂತರ ಸಚಿವರು ನ್ಯಾಯಾಲಯದೊಳಗೆ ದಿಢೀರ್​ ಮೂರ್ಛೆ ಹೋದ ಘಟನೆ ನಡೆದಿದೆ. ನ್ಯಾಯಾಲಯದ ಒಳಗೆ … Continued