ಜಿಪಂ, ತಾಪಂ ಚುನಾವಣಾ ಮೀಸಲಾತಿ: ಮಾ.31ರಂದು ಸರ್ವ ಪಕ್ಷಗಳ ಸಭೆ

ಬೆಂಗಳೂರು: ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ರಾಜಕೀಯ ಮೀಸಲಾತಿ ನಿರಾಕರಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಬಗ್ಗೆ ಮಾರ್ಚ್‌ 31 ರಂದು ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಧಾನಸಭೆಗೆ ಸೋಮವಾರ ತಿಳಿಸಿದರು. … Continued