ಜಾತ್ರೆಗಳಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡದ ವಿಚಾರ: ಕೊಡಬಾರದೆಂದು ಕಾಂಗ್ರೆಸ್ ಸರ್ಕಾರವೇ ಕಾನೂನು ತಂದಿದೆ ಎಂದ ಸಚಿವ ಮಾಧುಸ್ವಾಮಿ

ಬೆಂಗಳೂರು: ರಾಜ್ಯದ ದೇವಾಲಯಗಳ ಜಾತ್ರೆ, ರಥೋತ್ಸವಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ವ್ಯಾಪಾರಕ್ಕೆ ಅವಕಾಶ ನೀಡದ ವಿಚಾರ ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಯು.ಟಿ. ಖಾದರ್ ವಿಷಯ ಪ್ರಸ್ತಾಪಿಸಿ, ರಾಜ್ಯದ ಅಭಿವೃದ್ಧಿಯಾಗಬೇಕಾದರೆ ಸಾಮರಸ್ಯ, ಸಹೋದರತ್ವ ಇರಬೇಕು. ಆದರೆ, ಕೆಲ ಕ್ರೂರ ಮನಸ್ಸಿನವರು ಕೆಲವೆಡೆ ಧಾರ್ಮಿಕ ಕೇಂದ್ರಗಳಲ್ಲಿ ಮುಸ್ಲಿಂ … Continued

ಉತ್ತರ ಕನ್ನಡ ಜಿಲ್ಲೆ ಕುಳವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ: ಸಚಿವರಿಗೆ ಮನವಿ

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಕುಳವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ ಇಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೋಗವು ಕಾನೂನು ಸಂಸದೀಯ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಚಿವರಾದ ಶಿವರಾಮ ಹೆಬ್ಬಾರ್ ಅವರು, ಉತ್ತರಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಅತ್ಯಂತ ಹಿಂದುಳಿದ ಕುಳವಾಡಿ … Continued