ಸಚಿವ ಮಾಧುಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು: ಸಚಿವ ಮಾಧುಸ್ವಾಮಿ ಮತ್ತು ಅವರ ಪುತ್ರಿಗೆ  ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು ತಗುಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ಚಿಕಿತ್ಸೆಗಾಗಿ ಬೆಂಗಳೂರಿನ ಹಳೆ ವಿಮಾನನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿ ನಂತರ ಮನೆಗೆ ಮರಳಿದರು. ಮುಖ್ಯಮಂತ್ರಿಗಳಿಗೆ ಕೊರೊನಾ ತಗುಲಿದ ನಂತರ ಅವರ ಸಂಪರ್ಕದಲ್ಲಿದ್ದ ಸಚಿವರು ಪರೀಕ್ಷೆಗೆ ಒಳಗಾಗುತ್ತಿದ್ದು, ಸಚಿವ ಮಾಧುಸ್ವಾಮಿ … Continued