ಮತ್ತೊಂದು ಗರಿ: ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣ-ಪ್ರಹ್ಲಾದ ಜೋಶಿ

ಹುಬ್ಬಳ್ಳಿ: 2030ರ ವೇಳೆಗೆ ನವೀಕರಿಸಬಹುದಾದ ಮೂಲಗಳಿಂದ 50 ಪ್ರತಿಶತದಷ್ಟು ವಿದ್ಯುತ್ ಉತ್ಪಾದಿಸುವ ಗುರಿಯನ್ನು ಭಾರತ ಸಾಧಿಸುವ ಹಾದಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜಿ 20 ಶೃಂಗಸಭೆಯಲ್ಲಿ ಹೈಲೈಟ್ ಮಾಡಿದ ಕೆಲವೇ ದಿನಗಳಲ್ಲಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಟ್ವೀಟ್ ಮಾಡಿದ್ದಾರೆ. “ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣದ. “ನಮ್ಮ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ … Continued

ಎಸ್‌ಡಿಪಿಐ, ಪಿಎಫ್‌‌ಐ ಸಂಘಟನೆ ಕಾಂಗ್ರೆಸ್ ಬೆಳೆಸಿದ ಕೂಸು: ಪ್ರಹ್ಲಾದ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಎಸ್‌ಡಿಪಿಐ ಸಂಘಟನೆಯ ಹಿಂದೆ ಕಾಂಗ್ರೆಸ್ ನಾಯಕರ ಬೆಂಬಲವಿದ್ದು, ಈ ಸಂಘಟನೆ ಕಾಂಗ್ರೆಸ್ ಬೆಳೆಸಿದ ಕೂಸು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ, ಪಿಎಫ್‌‌ಐ ಸಂಘಟನೆಗಳನ್ನು ಕಾಂಗ್ರೆಸ್, ಎಡಪಕ್ಷದವರು ಬೆಳೆಸಿದ್ದಾರೆ. ಈ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಂಘಟನೆಗಳ ಮೇಲಿನ … Continued