ಮಳೆಯಿಂದಾಗಿ ಎರಡು ತಿಂಗಳಲ್ಲಿ 64 ಜನರು ಸಾವು : ಸಚಿವ ಅಶೋಕ್ ಮಾಹಿತಿ

ಮಂಡ್ಯ: ರಾಜ್ಯದಲ್ಲಿ ಕಳೆದೆರಡು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 64 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 14 ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಂದಾಯ ಸಚಿವ ಆರ್‍. ಅಶೋಕ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮಳೆ ಅವಾಂತರ ಹಿನ್ನೆಲೆಯಲ್ಲಿ ಕೆ.ಆರ್‍. ಪೇಟೆಗೆ ಭೇಟಿ ನೀಡಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 1ರಿಂದ ಆಗಸ್ಟ್ 4ರ … Continued

ರಾಜ್ಯದಲ್ಲಿನ ಜಾತಿ ಸೂಚಕ ಗ್ರಾಮಗಳ ಹೆಸರು ಬದಲಾವಣೆ: ಸಚಿವ ಆಶೋಕ

ಬೆಂಗಳೂರು: ರಾಜ್ಯದಲ್ಲಿರುವ ಜಾತಿ ಸೂಚಕ ಗ್ರಾಮಗಳ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಬಸವನಗೌಡ ತುರವಿಹಾಳ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿರುವ ತಾಂಡಾಗಳು, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಸ್ತಾಪ ಇದ್ದು, ಈಗಾಗಲೇ 1441 ತಾಂಡಾ-ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ … Continued

ಬೆಂಗಳೂರಲ್ಲೇ 38,888 ಎಕರೆ ಸರ್ಕಾರಿ ಜಮೀನು ಅತಿಕ್ರಮಣ: ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ

ಸುವರ್ಣಸೌಧ (ಬೆಳಗಾವಿ): ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿದ್ದು, ರಾಜ್ಯ ಸರ್ಕಾರ, ತನ್ನ ಜಮೀನನ್ನು ವಶಪಡಿಸಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಂಡಿದೆ ಮತ್ತು ಭೂಕಬಳಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸಹ ಸ್ಥಾಪನೆ ಮಾಡಿದೆ ಎಂದು ವಿಧಾನ ಪರಿಷತ್‍ನಲ್ಲಿ ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ಅವರು … Continued