ರಾಜ್ಯಾದ್ಯಂತ ಯುಗಾದಿ ಹಬ್ಬವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ಮುಜರಾಯಿ‌ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಣೆ ಮಾಡಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಮುಜರಾಯಿ‌ ಸಚಿವೆ ಶಶಿಕಲಾ ಜೊಲ್ಲೆ‌ ಸೂಚನೆ ನೀಡಿದ್ದಾರೆ. ಚಾಂದ್ರಮಾನ ಮತ್ತು ಸೌರಮಾನ ಯುಗಾದಿಯ ದಿನಗಳಂದು ಇಲಾಖಾ ವ್ಯಾಪ್ತಿಯ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆ ಆಚರಿಸುವಂತೆ ಸೂಚನೆ ಮುಜರಾಯಿ‌ ಸಚಿವೆ ಶಶಿಕಲಾ ಜೊಲ್ಲೆ‌ ಸೂಚನೆ ನೀಡಿದ್ದಾರೆ. … Continued