ಸಮಸ್ಯೆ ಹೇಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸೋಮಣ್ಣ…!

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಶನಿವಾರ ಗ್ರಾಮದ ಗ್ರಾಮ ಪಂಚಾಯತದ ವತಿಯಿಂದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6:30 ಕ್ಕೆ ಆಗಮಿಸಿದರು. ತಮಗೆ ನಿವೇಶನ ನೀಡಿ ಎಂದು ಜನರು … Continued