ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಮಕ್ಕಳು ಸಾವು ಪ್ರಕರಣ: ಡ್ಯೂಟಿ ವೈದ್ಯೆ ಸೇರಿ ನಾಲ್ವರನ್ನ ಸಸ್ಪೆಂಡ್ ಮಾಡಿದ ಸಚಿವ ಸುಧಾಕರ

ತುಮಕೂರು: ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ಕರ್ತವ್ಯದಲ್ಲಿದ್ದ ವೈದ್ಯೆ ವೈದ್ಯೆ, ಮೂವರು ನರ್ಸ್​ಗಳನ್ನು ಸಸ್ಪೆಂಡ್‌ ಮಾಡಿ ಆರೋಗ್ಯ ಸಚಿವ ಸುಧಾಕರ ಆದೇಶ ಹೊರಡಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ಇಬ್ಬರು ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನರ್ಸ್​​ಗಳು ಮತ್ತು ಡ್ಯೂಟಿ ವೈದ್ಯರನ್ನು ಕರ್ತವ್ಯ ಲೋಪದಡಿ … Continued