ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ : ಸಮಿತಿ ರಚನೆ

ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲಕುಮಾರ ಟ್ವೀಟ್ ಮಾಡಿದ್ದು, ‘ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ. … Continued

ಪರ್ಯಾಯ ಸಮ್ಮೇಳನಕ್ಕೆ ಸಚಿವ ಸುನಿಲಕುಮಾರ ಆಕ್ಷೇಪ

ಹಾವೇರಿ: ಸರ್ಕಾರದ ವತಿಯಿಂದ ನಡೆಯುತ್ತಿರುವ ಸಮ್ಮೇಳನಕ್ಕೆ ವಿರುದ್ಧವಾಗಿ ಪರ್ಯಾಯ ಸಮ್ಮೇಳನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲಕುಮಾರ ಹೇಳಿದ್ದಾರೆ. ಈ ಸಂಬಂಧ ಹಾವೇರಿಯಲ್ಲಿ ಆರಂಭವಾಗಿರುವ 86ನೇ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಮಾತನಾಡಿದ ಅವರು, ದೊಡ್ಡ ಕಾರ್ಯಕ್ರಮದಲ್ಲಿ ಸಣ್ಣಪುಟ್ಟ ವ್ಯತ್ಯಾಸವಾಗಬಹುದು. ಅದನ್ನು ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಮಹತ್ವವಾಗಿರುವ … Continued

ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​ ನಡೆಸಿ: ಅಧಿಕಾರಿಗಳಿಗೆ ಸಚಿವ ಸುನಿಲಕುಮಾರ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​ ನಡೆಸಬೇಕು ಎಂದು ಇಂಧನ ಸಚಿವ ಸುನೀಲ್​ ಕುಮಾರ್​ಅವರು ಭಾನುವಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೆಯ ಹಳ್ಳಿವರೆಗೆ ಹೋಗಿ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು … Continued

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ:ಸಚಿವ ಸುನಿಲಕುಮಾರ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬೇಕಾದ ಸಂಪನ್ಮೂಲ ಕ್ರೂಢೀಕರಿಸಲು ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಹೇಳುವ ಮೂಲಕ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನೀಲ್‌ಕುಮಾರ್, ವಿದ್ಯುತ್ ದರ ಏರಿಕೆಯ ಸುಳಿವನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಲ್ಲಿ ಕೆಲವೊಂದು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದೇವೆ. ಹಾಗಾಗಿ ವಿದ್ಯುತ್ ದರ ಏರಿಕೆ … Continued