ಸಚಿವ ಉಮೇಶ ಕತ್ತಿ ನಿಧನ: ಇಂದು ಬೆಳಗಾವಿ ಜಿಲ್ಲೆ ಶಾಲಾ -ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ, ಸಂಜೆ 5 ಗಂಟೆಗೆ ಅಂತ್ಯಸಂಸ್ಕಾರ

ಬೆಂಗಳೂರು :ಸಚಿವ ಉಮೇಶ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ- ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕತ್ತಿ ಉಮೇಶ್ ಕತ್ತಿ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಮೇಶ ಕತ್ತಿ ಅವರ … Continued

ಸಚಿವ ಉಮೇಶ ಕತ್ತಿ ಇನ್ನಿಲ್ಲ : ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನ

ಬೆಂಗಳೂರು: ಸಚಿವ ಉಮೇಶ  ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ಮಂಗಳವಾರ ರಾತ್ರಿ ನಗರದ ಡಾಲರ್ಸ್‌ ಕಾಲೋನಿಯ ನಿವಾಸದಲ್ಲಿ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್‌ ಕತ್ತಿ ಮೃತಪಟ್ಟಿದ್ದಾರೆ. ಉಮೇಶ್‌ ಕತ್ತಿ ಅವರ ಅಗಲಿಕೆಯ ಸುದ್ದಿ ಕೇಳಿ ಅವರ ಕುಟುಂಬಸ್ಥರು … Continued