ಸಚಿವ ಡಿ.ಸುಧಾಕರ ನಿಧನ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ (D Sudhakar passes away) ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಡಿ. ಸುಧಾಕರ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ ಬೆಂಗಳೂರಿನ ಕಿಮ್ಸ್ … Continued

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗ ಕುಸಿದು ಬಿದ್ದ ಸಚಿವ ರಾಮಚಂದ್ರನ್

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಸಚಿವ ಕಡನ್ನಪಲ್ಲಿ ರಾಮಚಂದ್ರನ್ ಅವರು ಭಾಷಣ ಮಾಡುತ್ತಿದ್ದಾಗಲೇ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ಕಣ್ಣೂರಿನ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಸಚಿವರು ಉದ್ಘಾಟನಾ ಭಾಷಣ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅವರಿಗೆ ತಲೆಸುತ್ತು ಕಾಣಿಸಿಕೊಂಡಿದ್ದು, ವೇದಿಕೆಯ ಮೇಲೆಯೇ ಕುಸಿದು ಬಿದ್ದರು. ತಕ್ಷಣವೇ … Continued

ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ದಿಢೀರ್‌ ರಾಜೀನಾಮೆ..!

ಬೆಂಗಳೂರು: ಮತಗಳ್ಳತನ ಆರೋಪದ ವಿರುದ್ಧ ಕಾಂಗ್ರೆಸ್‌ ನಿಲುವಿನ ವಿರುದ್ಧ ಹೇಳಿಕೆ ನೀಡಿದ್ದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ. ಇಡೀ ಕಾಂಗ್ರೆಸ್‌‍ ಪಕ್ಷವೇ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಚುನಾವನಾ ಆಯೋಗದ ವಿರುದ್ಧವಾಗಿ ಹೋರಾಟ ನಡೆಸಿದರೆ, ಸಚಿವ ಕೆ.ಎನ್‌.ರಾಜಣ್ಣ ವ್ಯತಿರಿಕ್ತ ಹೇಳಿಕೆ … Continued

ನಮಗೆ ಶರಿಯತ್ ಮೊದಲು, ನಂತರ ಸಂವಿಧಾನ ಎಂದ ಜಾರ್ಖಂಡ್ ಸಚಿವ ; ಭುಗಿಲೆದ್ದ ವಿವಾದ

ರಾಂಚಿ: ಜಾರ್ಖಂಡ್ ಸಚಿವ ಹಫೀಜುಲ್ ಹಸನ್ ಅವರು ಮುಸ್ಲಿಮರಿಗೆ modlu ಶರಿಯತ್ ಮತ್ತು ನಂತರ ದೇಶದ ಸಂವಿಧಾನ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿಯ ಜಾರ್ಖಂಡ್ ಘಟಕ ಹಂಚಿಕೊಂಡಿರುವ ವಿಡಿಯೋದಲ್ಲಿ ಜಾರ್ಖಂಡ್‌ನ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಫೀಜುಲ್ ಹಸನ್, ಶ “ಶರಿಯತ್ ನಮಗೆ ಮುಖ್ಯವಾಗಿದೆ. ಕುರಾನ್ ನಮ್ಮ ಹೃದಯದಲ್ಲಿದೆ ಮತ್ತು ಸಂವಿಧಾನ ನಮ್ಮ ಕೈಯಲ್ಲಿದೆ. … Continued

ಬ್ಲ್ಯೂ ಜೀನ್ಸ್ ‘ ಧರಿಸಿದ್ದ ಹುಡುಗಿಯಿಂದ ಹನಿಟ್ರ್ಯಾಪ್ ಗೆ ಯತ್ನ ; ಮಾಹಿತಿ ಬಿಚ್ಚಿಟ್ಟ ಸಚಿವ ರಾಜಣ್ಣ

ತುಮಕೂರು: ಸಚಿವರು, ಶಾಸಕರನ್ನು ‘ಹನಿಟ್ರ್ಯಾಪ್ ‘ಗೆ ಬೀಳಿಸಿ ನಂತರ ಬ್ಲ್ಯಾಕ್‌ ಮೇಲ್‌ ಮಾಡಲು ಯತ್ನಿಸುವ ವಿಚಾರ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಮಧ್ಯೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಂಗಳವಾರ ಮತ್ತಷ್ಟು ಸಂಗತಿ ಬಹಿರಂಗಪಡಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ಎರಡು ಬಾರಿ ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದು, ಹನಿಟ್ರ್ಯಾಪ್ ಮಾಡಲು … Continued

ಮಹಾರಾಷ್ಟ್ರ : ಜಾತ್ರೆಯಲ್ಲಿ ಕೇಂದ್ರ ಸಚಿವರ ಮಗಳಿಗೆ ಕೆಲವರಿಂದ ಕಿರುಕುಳ : ಓರ್ವನ ಬಂಧನ

ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳಿಗೆ ಕೆಲವರು ಕಿರುಕುಳ ನೀಡಿದ ನಂತರ ಕೇಂದ್ರ ಸಚಿವರೊಬ್ಬರು ಈ ಸಂಬಂಧ ದೂರು ನೀಡಿದ್ದಾರೆ. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ಮತ್ತು ಬಿಜೆಪಿ ನಾಯಕಿ ರಕ್ಷಾ ಖಡ್ಸೆ ಭಾನುವಾರ ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ಆಗಮಿಸಿದ್ದರು. ಪ್ರತಿ … Continued

ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಸಿ.ಟಿ. ರವಿಗೆ ಸದ್ಯಕ್ಕೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ. ಬೆಳಗಾವಿಯ ಬಾಗೇವಾಡಿ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ … Continued

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಸಚಿವೆಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿ ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ … Continued

ಬಿಜೆಪಿಯ ಅಚ್ಚರಿಯ ಆಯ್ಕೆ ; ಮೋದಿ 3.0 ಸರ್ಕಾರದಲ್ಲಿ ಮಂತ್ರಿಯಾದ ಬಿಜೆಪಿಯ ಅಲ್ಪಸಂಖ್ಯಾತ ಮುಖ ಈ ಜಾರ್ಜ್ ಕುರಿಯನ್ ಯಾರು..?

ವಕೀಲ ಮತ್ತು ಕೇರಳ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಪ್ರಧಾನ ಕಾರ್ಯದರ್ಶಿಯಾಗಿರುವ ಜಾರ್ಜ್ ಕುರಿಯನ್ ಅವರು, ಅಚ್ಚರಿಯ ರೀತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ತ್ರಿಶೂರ್ ಸಂಸದ ಸುರೇಶ ಗೋಪಿ ಅವರನ್ನು ಹೊರತುಪಡಿಸಿ ಕೇರಳದಿಂದ ಎರಡನೇ ಸಚಿವರಾಗಿ ಸಚಿವ ಸಂಪುಟ ಸೇರಿದ್ದಾರೆ. ಸಮಾಜವಾದಿಗಳ ಒಂದು ಬಣವು 1980 … Continued

ಫೆಬ್ರವರಿ 2ರಿಂದ ಮೂರು ದಿನ ನಡೆಯಲಿದೆ ಹಂಪಿ ಉತ್ಸವ ; ಸಚಿವ ಜಮೀರ್ ಅಹಮದ್

ಬೆಂಗಳೂರು: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಆರಂಭವಾಗಲಿದ್ದು, 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 2ರಿಂದ 3 ದಿನಗಳ ಕಾಲ ಹಂಪಿ ಉತ್ಸವ … Continued