ಖಾತೆಗಾಗಿ ಸಚಿವರ ಕ್ಯಾತೆ: ಅಸಮಾಧಾನ ಶಮನಕ್ಕೆ ಸಿಎಂ ಬೊಮ್ಮಾಯಿ ಹೈಕಮಾಂಡ್‌ ಮೊರೆ..?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮತ್ತು ವಿಸ್ತರಣೆಯ ನಂತರ ಖಾತೆ ಹಂಚಿಕೆಯಲ್ಲಿನ ಅಸಮಾಧಾನ ಹತ್ತಿಕ್ಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದ ಅಸಮಾಧಾನ ಕೆಲವರಿಗಾದರೆ ಮತ್ತೊಂದೆಡೆ ಬಯಸಿದ ಖಾತೆ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಹಲವು ಸಚಿವರು ತಮ್ಮ ಅತೃಪ್ತಿ ಹೊರಹಾಕಿರುವುದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆನೋವಿಗೆ … Continued