ಲಖೀಂಪುರ್ ಖೇರಿ ರೈತ ಹತ್ಯಾಕಾಂಡ; ಪೊಲೀಸ್ ವಿಚಾರಣೆಗೆ ಕೊನೆಗೂ ಹಾಜರಾದ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ

ಲಕ್ನೋ : ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕಾರು ಹಾಯಿಸಿರುವ ಆರೋಪಿಯಾಗಿವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಇಂದು (ಶನಿವಾರ) ಲಖಿಂಪುರ್ ಖೇರಿಗೆ ಹತ್ತಾರು ಪೊಲೀಸರ ಬೆಂಗಾವಲಿನಲ್ಲಿ ವಿಚಾರಣೆಗೆ ಆಗಮಿಸಿದ್ದಾರೆ. ಐದು ದಿನಗಳ ನಂತರವೂ ಆಶಿಶ್‌ನನ್ನು ಬಂಧಿಸದಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಉತ್ತರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಇದರಲ್ಲಿ ನಾಲ್ವರು … Continued