ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಇಬ್ಬರಿಗೆ ಖಾತೆ ಬದಲು; ಯಾರಿಗೆ ಯಾವ ಖಾತೆ ? ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ ಸಂಪುಟದ ಮಂತ್ರಿಗಳಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಆಗಸ್ಟ್ 3ರಂದು ಪ್ರಮಾಣ ವಚನ ಸ್ವೀಕರಿಸಿದ 19 ನೂತನ ಸಚಿವರಿಗೆ ಖಾತೆ (Portfolios) ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ರಾಮಲಿಂಗಾರೆಡ್ಡಿ ಹಾಗೂ ಮುನಿಯಪ್ಪನವರ ಖಾತೆಗಳನ್ನ ಬದಲಾವಣೆ ಮಾಡಲಾಗಿದೆ. ಪ್ರಮುಖವಾಗಿ … Continued

ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದಲ್ಲಿ ಟ್ವಿಸ್ಟ್: ಒಬ್ಬರಿಗೆ ಕೈತಪ್ಪಿದ ಸಚಿವ ಸ್ಥಾನ ; ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟವು ಸೋಮವಾರ ಸಂಜೆ ವಿಸ್ತರಣೆಯಾಯಿತು. ಆದರೆ ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಅನುಮೋದಿಸಿದ್ದರೂ, ಕೊನೆಯ ಕ್ಷಣದಲ್ಲಿ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು 19 … Continued

ಶಿವಕುಮಾರ ಸಚಿವ ಸಂಪುಟ ವಿಸ್ತರಣೆ : ಇಂದು ಸಂಜೆ ಪ್ರಮಾಣವಚನ ; ಯಾರಿಗೆಲ್ಲ ಸಚಿವ ಸ್ಥಾನ..? ಇಲ್ಲಿದೆ ಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅನುಮೋದನೆ ನೀಡಿದ್ದು, ಒಟ್ಟು 19 ಶಾಸಕರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲು ಒಪ್ಪಿಗೆ ಸೂಚಿಸಿದೆ. ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ನಿರೀಕ್ಷೆ ನಡುವೆಯೇ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ. ವಿಶೇಷವಾಗಿ, 10 ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ … Continued

13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆ ಶಿವಕುಮಾರ ; ಯಾರಿಗೆ ಯಾವ ಖಾತೆ ?

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ ಅವರು, ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೇರಿದಂತೆ ಒಟ್ಟು 13 ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಕೆಲವು ಸಚಿವರಿಗೆ  ಸಿದ್ದರಾಮಯ್ಯ ಸರ್ಕಾರದಲ್ಲಿ ಅವರಿಗಿದ್ದ ಖಾತೆಗಳನ್ನೇ ನೀಡಲಾಗಿದೆ. ಆದರೆ ಕೆಲವರಿಗೆ ಬೇರೆ ಖಾತೆಗಳನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. … Continued

ಆರ್ಥಿಕ ಮುಗ್ಗಟ್ಟು..? ನಿವೃತ್ತ ನೌಕರರ ಬಾಕಿ ಹಣ ನೀಡಲು ಸಚಿವರ ವೇತನ 50% ಕಡಿತಕ್ಕೆ ನಿರ್ಧರಿಸಿದ ತೆಲಂಗಾಣ ಸರ್ಕಾರ…!

ಹೈದರಾಬಾದ್: ನಿವೃತ್ತ ಸರ್ಕಾರಿ ನೌಕರರ ಬಾಕಿ ಇರುವ ನಿವೃತ್ತಿ ವೇತನ ಮತ್ತು ಇತರ ಸೌಲಭ್ಯಗಳನ್ನು ನೀಡಲು ತೆಲಂಗಾಣ ಸರ್ಕಾರವು ಮುಖ್ಯಮಂತ್ರಿ ಮತ್ತು ಸಚಿವರ ವೇತನದಲ್ಲಿ 50% ಕಡಿತಗೊಳಿಸಲು ಗುರುವಾರದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಮಾಹಿತಿ ನೀಡಿದ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ, “ಎಲ್ಲಾ … Continued

ಸಚಿವರು, ಶಾಸಕರ ವೇತನ ದ್ವಿಗುಣ ಸಾಧ್ಯತೆ : ವೇತನ. ಭತ್ಯೆ ಹೆಚ್ಚಳಕ್ಕೆ ತಿದ್ದುಪಡಿ ಮಸೂದೆ ಸಿದ್ಧ

ಬೆಂಗಳೂರು: ಕರ್ನಾಟಕದ ಚುನಾಯಿತ ಪ್ರತಿನಿಧಿಗಳು ಶೀಘ್ರದಲ್ಲೇ ಎರಡು ಪಟ್ಟು ಹೆಚ್ಚು ಸಂಬಳ ಪಡೆಯಲಿದ್ದಾರೆ, ಕರಡು ಮಸೂದೆಯು ಮುಖ್ಯಮಂತ್ರಿ, ಮಂತ್ರಿಗಳು ಮತ್ತು ಶಾಸಕರಿಗೆ 100%ರಷ್ಟು ವೇತನ ಹೆಚ್ಚಳವನ್ನು ಪ್ರಸ್ತಾಪಿಸುತ್ತದೆ. ಪಿಂಚಣಿಗಳು ಮತ್ತು ವಿಮಾನ/ರೈಲು ಪ್ರಯಾಣ ಭತ್ಯೆಗಳಲ್ಲಿ ಶೇಕಡಾ 50 ರಷ್ಟು ಹೆಚ್ಚಳದಿಂದ ಹಿಡಿದು ಇತರ ಸೌಲಭ್ಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಶಾಸಕಾಂಗದ ವೇತನಗಳು, ಪಿಂಚಣಿಗಳು … Continued

ದೆಹಲಿ ಸಿಎಂ ಆಗಿ ಇಂದು ರೇಖಾ ಗುಪ್ತಾ ಪ್ರಮಾಣ ವಚನ ; ಸಂಪುಟದಲ್ಲಿ 6 ಮಂದಿ ಸಚಿವರು

ನವದೆಹಲಿ : ಬಿಜೆಪಿ ನಾಯಕರಾದ ಪರ್ವೇಶ ವರ್ಮಾ, ಕಪಿಲ್ ಮಿಶ್ರಾ, ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ಆಶಿಶ್ ಸೂದ್ ಸೇರಿದಂತೆ ಆರು ಮಂದಿ ಗುರುವಾರ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಬಿಜೆಪಿ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಸಂಜೆ ಇಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ … Continued

ಪ್ರಧಾನಿ ಮೋದಿ ಸರ್ಕಾರ 3.0 : ಪ್ರಮಾಣ ವಚನ ಸ್ವೀಕರಿಸಿದ ಸಚಿವರ ಪಟ್ಟಿ

ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಹೊರತುಪಡಿಸಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಒಟ್ಟು 72 ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಇದರಲ್ಲಿ … Continued

ಮೋದಿ 3.0 ಸರ್ಕಾರದಲ್ಲಿ ಸಚಿವರು ಯಾರ್ಯಾರು..? : ರಾಜನಾಥ ಸಿಂಗ್‌, ಗಡ್ಕರಿ…ಪ್ರಮಾಣವಚನಕ್ಕೂ ಮುನ್ನ ಫೋನ್‌ ಕರೆ ಸ್ವೀಕರಿಸಿದವರ ಪಟ್ಟಿ

ನವದೆಹಲಿ: ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಇಂದು ಭಾನುವಾರ ಸಂಜೆ 7:15 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮೊದಲು ತಮ್ಮ ಸಂಭಾವ್ಯ ಕ್ಯಾಬಿನೆಟ್ ಸಚಿವರು ಮತ್ತು ಸಂಸದರನ್ನು ಭೇಟಿಯಾಗಲಿದ್ದಾರೆ. ರಾಜನಾಥ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಮೋದಿ 3.0 ಕ್ಯಾಬಿನೆಟ್‌ನಲ್ಲಿ ಸಚಿವರಾಗುವವರು ಈಗಾಗಲೇ ಕರೆಗಳನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ನರೇಂದ್ರ ಮೋದಿಯವರೊಂದಿಗೆ ಪ್ರಮಾಣ … Continued

ಸಿಡಿ : ತಡೆಯಾಜ್ಞೆ ತಂದ ಸಚಿವರ ವಿರುದ್ಧ ತನಿಖೆಗೆ ಒತ್ತಾಯಿಸಿ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಆರು ಸಚಿವರು … Continued