ಸಚಿವ ಸ್ಥಾನಕ್ಕೆ ಮಧು ಬಂಗಾರಪ್ಪ ಪಟ್ಟು : ಶಿವರಾಜಕುಮಾರ ಭೇಟಿಯಾದ ಸುರ್ಜೇವಾಲಾ…!

ಬೆಂಗಳೂರು : ಸಚಿವ ಸ್ಥಾನ ಕ್ಕಾಗಿ ಹಲವರು ಕಸರತ್ತು ನಡೆಸುತ್ತಿದ್ದಾರೆ. ಇದೇ ವೇಳೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಸ್ಯಾಂಡಲ್‌ವುಡ್‌ ನಟ ಶಿವರಾಜಕುಮಾರ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಶಿವರಾಜಕುಮಾರ ಅವರ ಪತ್ನಿಯ ತಮ್ಮನಾಗಿರುವ ಮಧು ಬಂಗಾರಪ್ಪ ಕೂಡ ಒಬ್ಬರಾಗಿದ್ದಾರೆ. ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ … Continued