ಕರ್ನಾಟಕ ಬಜೆಟ್ 2025 | ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಭರಪೂರ ಕೊಡುಗೆ
ಬೆಂಗಳೂರು: ಕರ್ನಾಟಕದ ೨೦೨೫ರ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಮುಸ್ಲಿಮರಿಗೆ ಹಾಗೂ ರಾಜ್ಯದ ಇನ್ನುಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವೆಂದರೆ, 2 ಕೋಟಿ ರೂ.ವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ ಪ್ರವರ್ಗ 2, 2ಎ ವರ್ಗದವರಿಗೆ (ಅಲ್ಪಸಂಖ್ಯಾತರು) ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ. ವಕ್ಫ್ ಆಸ್ತಿಗಳ ರಕ್ಷಣೆಗಾಗಿ 150 ಕೋಟಿ … Continued