3ನೇ ಮಹಡಿಯಿಂದ ಬಿದ್ದರೂ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ ; ವೀಡಿಯೊ ವೈರಲ್‌

ಜೋಧ್ಪುರ : ಮೂರನೇ ಮಹಡಿಯಿಂದ ಬಿದ್ದರೂ 25 ವರ್ಷದ ಒಬ್ಬ ಯುವ ವ್ಯಾಪಾರಿಯೊಬ್ಬರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ರಾಜಸ್ತಾನದ ಜೋಧ್ಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಯುವಕನ ಕಾಲು ಮೂಳೆ ಮುರಿದಿದೆ ಎಂದು ಹೇಳಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆ ಕೆಲದಿನಗಳ … Continued

ಹಾವೇರಿ | ದೇಹ ಮನೆಗೆ ಒಯ್ಯುವಾಗ ‘ಡಾಬಾ ಬಂತು ಊಟ ಮಾಡ್ತೀಯಾ’ ಎಂದು ಗೋಳಾಡಿದ ಪತ್ನಿ ; ಉಸಿರಾಟ ಆರಂಭಿಸಿದ ಮೃತ ವ್ಯಕ್ತಿ…!

ಹಾವೇರಿ : ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಆತನ ಮೃತದೇಹವನ್ನು ಊರಿಗೆ ಕರೆತರುವ ಹಾದಿಯಲ್ಲಿ ಆತ ಬದುಕಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಈ ಘಟನೆ ನಡೆದಿದ್ದು, ಆಂಬುಲೆನ್ಸ್‌ನಲ್ಲಿ ದೇಹದ ಪಕ್ಕದಲ್ಲೇ ಕುಳಿತು ಗೋಳಾಡುತ್ತಿದ್ದ ಪತ್ನಿ, ಡಾಬಾ ಬಂತು ನೋಡು ಊಟ ಮಾಡುತ್ತೀಯಾ?’ ಎಂದು ಹೇಳಿ ಕಣ್ಣೀರಿಟ್ಟಿದ್ದಾಳೆ. ಈ ವೇಳೆ ಮೃತ ಗಂಡ … Continued