ಪ್ರಜ್ವಲ್ ರೇವಣ್ಣ ಅಕ್ರಮ ಆಸ್ತಿ ಪ್ರಕರಣ: ಹೈಕೋರ್ಟ್ ಆದೇಶ ಬದಿಗೆ ಸರಿಸಿದ ಸುಪ್ರೀಂ ಕೋರ್ಟ್; ವಿಚಾರಣೆ ನಡೆಸಲು ಸೂಚನೆ
ನವದೆಹಲಿ: ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಅಕ್ರಮ ಆಸ್ತಿ ಗಳಿಸಿದ್ದು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾದ ಅರ್ಜಿಯ ವಿಚಾರಣೆ ನಡೆಸುವಂತೆ ರಾಜ್ಯ ಹೈಕೋರ್ಟ್ಗೆ ಸೂಚನೆ ನೀಡಿ ಸುಪ್ರೀಂಕೋರ್ಟ್ ಆದೇಶಿಸಿದೆ. ಆಕ್ಷೇಪಾರ್ಹ ಆದೇಶವನ್ನು ಬದಿಗೆ ಸರಿಸಲಾಗಿದ್ದು ಇದೇ ರೀತಿಯ ಇತರ ಮನವಿಗಳ ಜೊತೆಗೆ ವಿಚಾರಣೆ ನಡೆಸಲು ಪ್ರಕರಣವನ್ನು ಮರಳಿಸಲಾಗಿದೆ ಎಂದು … Continued