ಕೊರಗಜ್ಜ ದೈವಸ್ಥಾನ ಅಪವಿತ್ರಗೊಳಿಸಿದವರಲ್ಲಿ ಒಬ್ಬನ ಸಾವು: ಹೆದರಿ ಇನ್ನಿಬ್ಬರು ಸ್ವಯಂ ತಪ್ಪೊಪ್ಪಿಗೆ…!

ಮಂಗಳೂರು; ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿ ಹೊಂದಿದೆ ಎನ್ನುವುದು ನಂಬಿಕೆ. ಈ ನಂಬಿಕೆಗೆ ಪುಷ್ಟಿ ನೀಡುವಂತಹ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ದೈವಸ್ಥಾನಗಳಿಗೆ ಅಪಚಾರ ಮಾಡಿದ ವ್ಯಕ್ತಿಯೊಬ್ಬ ಸತ್ತಿದ್ದು, ಈ ಕೃತ್ಯಕ್ಕೆ ಸಹಕರಿಸಿದ ಇಬ್ಬರು ದೈವಗಳ ಮುಂದೆ ಶರಣಾಗಿದ್ದಾರೆ. ಮಂಗಳೂರು ನಗರ ಭಾಗದಲ್ಲೇ ದುಷ್ಕರ್ಮಿಗಳು ದೈವಸ್ಥಾನಕ್ಕೆ ಅಪಚಾರ ಎಸಗುತ್ತಿದ್ದರು. ಕಾರಣಿಕ ದೈವ ಕೊರಗಜ್ಜನ ದೈವಸ್ಥಾನಗಳ ಕಾಣಿಕೆ … Continued