ಬೀದರ : ಎಮ್ಮೆ ಕದ್ದು ಪರಾರಿಯಾಗಿದ್ದ ಆರೋಪಿ ಬರೋಬ್ಬರಿ 58 ವರ್ಷಗಳ ನಂತರ ಸಿಕ್ಕಿಬಿದ್ದ….!

ಬೀದರ: ಬರೋಬ್ಬರಿ 58 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಎಮ್ಮೆ ಕಳವು ಪ್ರಕರಣದ ಆರೋಪಿಯನ್ನು ಪೊಲೀಸರು ಕೊನೆಗು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 58 ವರ್ಷಗಳ ಹಿಂದೆ ಎಮ್ಮೆ ಕಳುವು ಮಾಡಿದ್ದ ಆರೋಪಿ ಗಣಪತಿ ವಿಠ್ಠಲ ವಾಗ್ದಾರೆ(77) ಎಂಬಾತನನ್ನು ಮೆಹಕರ್‌ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. 1965ರ ಏಪ್ರಿಲ್ 25ರಂದು ಬೀದರಿನ ಮೆಹಕರ್‌ ಪೊಲೀಸ್‌ ಠಾಣೆಯಲ್ಲಿ 2 ಎಮ್ಮೆ 1 … Continued