ಎಂಜೆ ಅಕ್ಬರ್‌ ಮಾನನಷ್ಟ ಮೊಕದ್ದಮೆ ಪ್ರಕರಣ: ಪತ್ರಕರ್ತೆ ಪ್ರಿಯಾರಮಣಿ ಖುಲಾಸೆ

ನವದೆಹಲಿ: ಎಂಜೆ ಅಕ್ಬರ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ (ಮೀ ಟೂ) ಮಾಡಿದ ನಂತರ ಪ್ರಿಯಾರಮಣಿ ವಿರುದ್ಧ ಎಂಜೆ ಅಕ್ಬರ್‌ ಹೂಡಿದ್ದ ಮಾನನಷ್ಟ ಮೊಕದ್ದಮೆಯಿಂದ ದೆಹಲಿ ನ್ಯಾಯಾಲಯ ಬುಧವಾರ ಪ್ರಿಯಾ ರಮಣಿಯನ್ನು ಖುಲಾಸೆಗೊಳಿಸಿದೆ. ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಪರಿಣಾಮವನ್ನು ಸಮಾಜವು ಅರ್ಥಮಾಡಿಕೊಳ್ಳಬೇಕು” ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ … Continued

ಎಂ.ಜೆ. ಅಕ್ಬರ್‌ ಮಾನಷ್ಟ ಮೊಕದ್ದಮೆ ತೀರ್ಪು: ಫೆ.೧೭ಕ್ಕೆ ಮುಂದೂಡಿಕೆ

ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್‌ ದಾಖಲಿಸಿದ ಮಾನಹಾನಿ ಪ್ರಕರಣದ ತೀರ್ಪನ್ನು ದೆಹಲಿ ನ್ಯಾಯಾಲಯ ಫೆ.೧೭ಕ್ಕೆ ಮುಂದೂಡಿದೆ. ಎರಡೂ ಪಕ್ಷಗಳಿಂದ ಲಿಖಿತ ಸಲ್ಲಿಕೆಯಲ್ಲಿ ವಿಳಂಬವಾಗಿದ್ದರಿಂದ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ರವೀಂದ್ರಕುಮಾರ ಪಾಂಡೆ ತೀರ್ಪನ್ನು ಮುಂದೂಡಿದ್ದಾಗಿ ತಿಳಿಸಿದರು. ೧೯೯೪ರಲ್ಲಿ ಏಷ್ಯನ್‌ ಏಜ್‌ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕೆಲಸ … Continued