ಆನೆ ದಾಳಿಗೆ ಮಹಿಳೆ ಸಾವು: ಸಾಂತ್ವನ ಹೇಳಲು ಬಂದ ಶಾಸಕರ ಮೇಲೆ ಹಲ್ಲೆ

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ನಂತರ ಹಲ್ಲೆ ನಡೆಸಿರುವ ಆರೋಪಿತ ಘಟನೆ ಮೂಡಿಗೆರೆ ತಾಲೂಕಿನ ತಾಲೂಕಿನ ಕುಂದೂರಿನಲ್ಲಿ ನಡೆದಿದೆ. ಕುಂದೂರಿನ ತೋಟದಲ್ಲಿ ಭಾನುವಾರ ಆನೆದಾಳಿಯಿಂದ ಶೋಭಾ (45) ಎಂಬುವರು ಮೃತಪಟ್ಟಿದ್ದರು. ವಿಷಯ ತಿಳಿದು ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೂ … Continued