ದೆಹಲಿಗೆ ಹೊರಟಿದ್ದ ಸಿಎಂ ಆಪ್ತ ಶಾಸಕರ ನಿಯೋಗಕ್ಕೆ ಬ್ರೇಕ್‌ ಹಾಕಿದ ಸಿಎಂ ಬಿಎಸ್‌ವೈ..!

ಬೆಂಗಳೂರು: ದೆಹಲಿ ಬಿಜೆಪಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದ ತಮ್ಮ ಆಪ್ತ ಶಾಸಕರ ಬಣದ ನಿಯೋಗಕ್ಕೆ ದೆಹಲಿ ಪ್ರವಾಸ ಕೈಗೊಳ್ಳದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನೇತೃತ್ವದ ಶಾಸಕರ ನಿಯೋಗ ಪ್ರವಾಸ ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ. ಇಂದು (ಮಂಗಳವಾರ) ರಾತ್ರಿ ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದ … Continued