ವಿಡಿಯೋ | ತೀರ್ಥಹಳ್ಳಿ ಕಾರ್ಯಕ್ರಮದಲ್ಲಿ ವಂದೇ ಮಾತರಂನ ಎರಡೇ ಚರಣ ಹಾಡಿದ್ದಕ್ಕೆ ಸಿಎಂ ಎದುರೇ ಬಿಜೆಪಿ ಶಾಸಕ ಆಕ್ಷೇಪ
ಶಿವಮೊಗ್ಗ: ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ರಾಷ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ಕ್ರಮಕ್ಕೆ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಮತ್ತೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರಅವರ ಅಧ್ಯಕ್ಷತೆಯಲ್ಲಿ ಕಸ್ತೂರಿರಂಗನ್ ವರದಿ ಕುರಿತು ಶನಿವಾರ ನಡೆದ ಸಭೆಯಲ್ಲಿ ಈ ವಿಚಾರ ಮತ್ತೆ ಚರ್ಚೆಗೆ … Continued