1.5 ಕೆಜಿ ಚಿನ್ನದ ಆಸೆಗಾಗಿ ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ…!

ರಾಯಸೇನ್: ಕಾಂಗ್ರೆಸ್ ಶಾಸಕ (congress MLA) ದೇವೇಂದ್ರ ಪಟೇಲ್ ( Devendra Patel) ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಅಜ್ಜ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮಗುವಿನ ಅಜ್ಜನೇ 1.5 ಕೆಜಿ ಚಿನ್ನದ ಆಸೆಗಾಗಿ ಎರಡು ವರ್ಷದ ಮೊಮ್ಮಗನನ್ನು ಅಪಹರಿಸಿದ್ದು ನಂತರ ಬೆಳಕಿಗೆ ಬಂದಿದೆ..! ಶಾಸಕ ದೇವೇಂದ್ರ ಪಟೇಲ್ … Continued

ಗಣಿಗಾರಿಕೆ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೆ ಕೇಳದೇ ಇರಲು 20 ಲಕ್ಷ ರೂ. ಲಂಚ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಾಸಕ…!

ಜೈಪುರ: ರಾಜಸ್ತಾನ ವಿಧಾನಸಭೆಯಲ್ಲಿ ಮೂರು ಪ್ರಶ್ನೆಗಳನ್ನು ಕೇಳುವುದನ್ನು ಕೈಬಿಡಲು 20 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಭಾರತ್ ಆದಿವಾಸಿ ಪಕ್ಷದ ಶಾಸಕ ಜೈಕೃಷ್ಣ ಪಟೇಲ್ ಅವರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ACB) ಭಾನುವಾರ ಬಂಧಿಸಿದೆ ಎಂದು ಹಿರಿಯ ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಸ್ಥಾನದ ಎಸಿಬಿ (ACB) ಇತಿಹಾಸದಲ್ಲಿ ಶಾಸಕರೊಬ್ಬರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ … Continued

ಯತ್ನಾಳ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ : ಆದರೆ…

ಬೆಂಗಳೂರು: ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರ ಸವಾಲು ಸ್ವೀಕರಿಸಿರುವ ಶಿವಾನಂದ ಪಾಟೀಲ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದು, ಯತ್ನಾಳ ವಿರುದ್ಧ ತಾನು ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ. ಆದರೆ ಅದರಲ್ಲಿ ಒಂದು ಟ್ವಿಸ್ಟ್‌ ಇದೆ. … Continued

ಶಿರಸಿ ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್‌ ಸೌಲಭ್ಯ | 15 ದಿನದಲ್ಲಿ ಶಾಸಕರ ಪ್ರತಿಕ್ರಿಯೆ ಬೇಕು; ಇಲ್ಲದಿದ್ರೆ ʼಆಸ್ಪತ್ರೆ ಉಳಿಸಿʼ ಸಹಿ ಸಂಗ್ರಹ ಅಭಿಯಾನ ; ಅನಂತಮೂರ್ತಿ ಹೆಗಡೆ

ಶಿರಸಿ : ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಸಂಬಂಧಿಸಿದಂತೆ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಹೈಟೆಕ್ ಅಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಶಾಸಕರಾದ ಭೀಮಣ್ಣ ನಾಯ್ಕ ಜನತೆಯ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ. ಶಿರಸಿಯ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಶಿರಸಿ ಆಸ್ಪತ್ರೆ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ನನಗೆ ಶಾಸಕರಿಂದ ಲೀಗಲ್‌ ನೋಟಿಸ್‌ : ಅನಂತಮೂರ್ತಿ ಹೆಗಡೆ

ಶಿರಸಿ: ಶಿರಸಿಯ ಪಂಡಿತ ಸರ್ಕಾರಿ ಆಸ್ಪತ್ರೆಯ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ಶಾಸಕ ಭೀಮಣ್ಣ ನಾಯ್ಕ ಅವರು ನನಗೆ ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಸ್ಪತ್ರೆ ವಿಚಾರದಲ್ಲಿ ಶಾಸಕರನ್ನು ಪ್ರಶ್ನಿಸಿದ್ದಕ್ಕೆ ನನ್ನ ಪ್ರತಿಕೃತಿ ದಹಿಸಿದ್ದಾರೆ, ನನ್ನ ಮೇಲೆ ನಾನ್ ಬೇಲೇಬಲ್ … Continued

ಶಿರಸಿ | ಶಾಸಕರಿಗೆ ಅವಹೇಳನ ಮಾಡಿದ ಆರೋಪ ; ಅನಂತಮೂರ್ತಿ ಹೆಗಡೆ ವಿರುದ್ಧ ದೂರು

ಶಿರಸಿ ; ಬಿಜೆಪಿ ಮುಖಂಡ ಹಾಗೂ ಹೋರಾಟಗಾರ ಅನಂತಮೂರ್ತಿ ಹೆಗಡೆ ಮೇಲೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಅನಂತಮೂರ್ತಿ ಹೆಗಡೆ ಸುದ್ದಿಗೋಷ್ಠಿಯಲ್ಲಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿರಸಿ ನಗರ ಪೊಲೀಸ್‌ ಠಾಣೆಯಲ್ಲಿ ಶಿರಸಿ ನಗರ ಸಭೆ ಸದಸ್ಯರಾದ ಪ್ರದೀಪ ಶೆಟ್ಟಿ ಎಂಬವರು ದೂರು ನೀಡಿದ್ದಾರೆ. ರಾಜ್ಯದ 224 ಶಾಸಕರಲ್ಲಿ ಹೆಚ್ಚು … Continued

ಶಿರಸಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ : ಉತ್ತರ ನೀಡಲು ಶಾಸಕರಿಗೆ ಫೆ.20ರ ವರೆಗೆ ಗಡುವು, ಕೊಡದಿದ್ರೆ ಹೋರಾಟ ಅನಿವಾರ್ಯ : ಅನಂತಮೂರ್ತಿ ಹೆಗಡೆ

ಶಿರಸಿ: ಬಡವರ ಹೆಸರು ಹೇಳಿ ಅಧಿಕಾರಕ್ಕೆ ಬಂದ ನಿಮಗೆ ಹಾಗೂ ನಿಮ್ಮ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇದ್ದರೆ ಸುಳ್ಳು ಹೇಳುವುದನ್ನು, ಸುಳ್ಳು ಭರವಸೆಗಳನ್ನು ನೀಡುವುದನ್ನು ಬಿಟ್ಟು ಶಿರಸಿಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು (super-speciality hospital) ಮೊದಲು ನಿರ್ಮಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಅವರಿಗೆ ಸಾಮಾಜಿಕ ಹೋರಾಟಗಾರ ಅನಂತ ಮೂರ್ತಿ ಹೆಗಡೆ ಸವಾಲು ಹಾಕಿದ್ದಾರೆ. … Continued

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್‌ ತೀರ್ಪು

ಬೆಂಗಳೂರು: ಬೇಲೇಕೇರಿ ಬಂದರು ಮೂಲಕ ನಡೆದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ(ಅ24) ತೀರ್ಪು ನೀಡಿದೆ. ಕೋರ್ಟ್‌ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ. ಜಪ್ತಿ ಮಾಡಿ ಇಡಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ … Continued

ಅತ್ಯಾಚಾರ ಆರೋಪ: ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್

ಬೆಂಗಳೂರು : ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿತ ದೂರು ಆಧರಿಸಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ ಎಂದು ವರದಿಯಾಗಿದೆ. 34 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಆರೋಪ ಮಾಡಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಧಾರವಾಡದ … Continued

ಶಾಸಕ ಸ್ಥಾನಕ್ಕೆ ಎಚ್‌.ಡಿ.ಕುಮಾರಸ್ವಾಮಿ, ಇ.ತುಕಾರಾಂ ರಾಜೀನಾಮೆ

ಬೆಂಗಳೂರು : ಕೇಂದ್ರದ ಎನ್​​ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಜೆಡಿಎಸ್ ನಾಯಕ ಎಚ್.​ಡಿ. ಕುಮಾರಸ್ವಾಮಿ ಹಾಗೂ ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌‍ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿ ಅಧಿಕಾರ … Continued