ಜೂನ್​​ 30ರೊಳಗೆ ಎಲ್ಲ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸಲು ಲೋಕಾಯುಕ್ತ ಗಡುವು

ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಸೂಚನೆ ನೀಡಿದ್ದಾರೆ. ಇದೇ ಜೂನ್​​ 30ರೊಳಗೆ ಎಲ್ಲಾ ಶಾಸಕರ ಆಸ್ತಿ ವಿವರ ಸಲ್ಲಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್​.ಪಾಟೀಲ ಗಡುವು ನೀಡಿದ್ದಾರೆ. ಈ ಮೋದಲು ಆದೇಶ ನೀಡಿ 15 ದಿನ ಕಳೆದರೂ ಶಾಸಕರು … Continued