ಟಿಆರ್‌ಎಸ್‌ ಶಾಸಕರ ಖರೀದಿ ಯತ್ನದ ಪ್ರಕರಣ: ಬಿಜೆಪಿಯ ಬಿ.ಎಲ್‌. ಸಂತೋಷ ಬಂಧಿಸದಂತೆ ಎಸ್‌ಐಟಿಗೆ ತೆಲಂಗಾಣ ಹೈಕೋರ್ಟ್‌ ಆದೇಶ

ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಶಾಸಕರ ಖರೀದಿ ಯತ್ನದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ ಮತ್ತು ವಕೀಲ ಶ್ರೀನಿವಾಸ ಅವರನ್ನು ಮುಂದಿನ ಆದೇಶದವರೆಗೆ ಬಂಧಿಸದಂತೆ ವಿಶೇಷ ತನಿಖಾ ತಂಡ(ಎಸ್‌ಐಟಿ)ಕ್ಕೆ ತೆಲಂಗಾಣ ಹೈಕೋರ್ಟ್ ಶನಿವಾರ ಮಧ್ಯಂತರ ಆದೇಶ ನೀಡಿದೆ. ಆದರೂ ತನಿಖೆಗೆ ಸಹಕರಿಸುವಂತೆ ಇಬ್ಬರಿಗೂ … Continued