ಅಡ್ಡಮತದಾನ ಮಾಡಿದ ಐವರು ಶಾಸಕರು ಕಾಂಗ್ರೆಸ್ಸಿನಿಂದ ಅಮಾನತು
ಗುರುಗ್ರಾಮ: ಮಾರ್ಚ್ 16ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ (Cross-voting) ಮಾಡಿದ ಆರೋಪದ ಮೇಲೆ ಹರಿಯಾಣದ ಐವರು ಕಾಂಗ್ರೆಸ್ ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಗುರುವಾರ ಅಮಾನತುಗೊಳಿಸಲಾಗಿದೆ. ಈ ಅಡ್ಡಮತದಾನದಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಕರಮವೀರ ಬೌಧ್ ಅವರ ಗೆಲುವು ಬಹುತೇಕ ಕೈತಪ್ಪುವ ಹಂತಕ್ಕೆ ತಲುಪಿತ್ತು. ಪಕ್ಷದ ಶಿಸ್ತು ಉಲ್ಲಂಘನೆಗಾಗಿ ಶೆಲ್ಲಿ ಚೌಧರಿ (ನಾರಾಯಣಗಢ), ರೇಣು ಬಾಲಾ … Continued