ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರ ಮೇಲೆ ಶಾಸಕರ ಅತೃಪ್ತಿ…?: ಜುಲೈ 27ಕ್ಕೆ ಸಿಎಲ್ಪಿ ಸಭೆ
ಬೆಂಗಳೂರು : ಜುಲೈ 27 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ಕರೆಯಲಾಗಿದೆ, ಅಲ್ಲಿ ಶಾಸಕರು ತಮ್ಮ ಕೆಲಸದ ಮನವಿ ಅರ್ಜಿಗಳಿಗೆ ಸಚಿವರು ಸ್ಪಂದಿಸುತ್ತಿಲ್ಲ ಹಾಗೂ ತಮ್ಮ ಯಾವುದೇ ಕೆಲಸ ಅಗುತ್ತಿಲ್ಲ ಎಂದು ಅಸಮಾಧಾನವನ್ನು ವ್ಯಕ್ತಪಡಿಸುವ ಸಾಧ್ಯತೆಯಿದೆ. ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಸಿಎಲ್ಪಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಹಾಗೂ ಸಿಎಲ್ಪಿ ನಾಯಕ ಸಿದ್ದರಾಮಯ್ಯ … Continued