ಕೋಲಾರದಲ್ಲಿ ಕಾಂಗ್ರೆಸ್‌ ಬಣಗಳ ತಿಕ್ಕಾಟ ತಾರಕಕ್ಕೆ : ಐವರು ಶಾಸಕರಿಂದ ರಾಜೀನಾಮೆ ಬೆದರಿಕೆ; ರಾಜೀನಾಮೆ ಪತ್ರ ತೋರಿಸಿ ಎಂಎಲ್‌ ಸಿಗಳಿಂದ ಹೈಡ್ರಾಮಾ…!

ಬೆಂಗಳೂರು : ಕೋಲಾರ ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆ.ಎಚ್‌. ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್‌ ಕೆ.ಆರ್‌. ರಮೇಶಕುಮಾರ ಬಣಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು,ಸಚಿವ ಕೆ.ಎಚ್‌. ಮುನಿಯಪ್ಪ ಅವರ ಅಳಿಯ ಪೆದ್ದಚಿಕ್ಕಣ್ಣಗೆ ಟಿಕೆಟ್‌ ಬಹುತೇಕ ಖಚಿತವಾಗುತ್ತಿದ್ದಂತೆ ಕಾಂಗ್ರೆಸ್‌ ಶಾಸಕರ ರಾಜೀನಾಮೆ ನೀಡಲು ಮುಂದಾದ ವಿದ್ಯಮಾನ ನಡೆದಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ … Continued

ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ಶಾಸಕರ ನೇಮಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಿಗಮ ಮಂಡಳಿಗೆ ಅಧ್ಯಕ್ಷರ ಹುದ್ದೆಗೆ ಮೊದಲ ಹಂತದಲ್ಲಿ ಶಾಸಕರನ್ನ ಮಾತ್ರ ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಬೆಂಗಳೂರಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ಜೊತೆ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ಚರ್ಚಿಸಿದ ನಂತರ … Continued

ಸಂಸದರು-ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚಿಸಬೇಕು: ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ಸಂಸದರು ಹಾಗೂ ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಚಾರಣೆಗೆ ವಿಶೇಷ ಪೀಠ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನಗಳನ್ನು ನೀಡಿದೆ. ಶಾಸಕರು ಹಾಗೂ ಸಂಸದರ ವಿರುದ್ಧ ಐದು ಸಾವಿರಕ್ಕೂ ಹೆಚ್ಚಿನ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇಂತಹ ಪ್ರಕರಣಗಳಲ್ಲಿ ‘ಅಪರೂಪದ ಹಾಗೂ ಬಲವಾದ ಕಾರಣಗಳು ಇಲ್ಲದಿದ್ದರೆ ವಿಶೇಷ ನ್ಯಾಯಾಲಯಗಳು ವಿಚಾರಣೆಯನ್ನು ಮುಂದೂಡಬಾರದು’ ಎಂದು … Continued

ರಾಜ್ಯದ ಸಚಿವರು, ಶಾಸಕರ ವೇತನ-ಭತ್ಯೆ ಹೆಚ್ಚಿಸುವ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಮುಖ್ಯಮಂತ್ರಿ, ಸಚಿವರು, ವಿಧಾನ ಸಭಾಧ್ಯಕ್ಷರು, ವಿಧಾನ ಪರಿಷತ್ ಸಭಾಪತಿ, ವಿರೋಧ ಪಕ್ಷದ ನಾಯಕರು ಹಾಗೂ ಶಾಸಕರ ಸಂಬಳ ಮತ್ತು ಭತ್ಯೆ ಹೆಚ್ಚಿಸುವ ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕಳೆದ ತಿಂಗಳು ನಡೆದ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಸಚಿವರು, ಶಾಸಕರ ಸಂಬಳ ಮತ್ತು ಭತ್ಯೆ, ನಿವೃತ್ತಿ ವೇತನವನ್ನು ಶೇ. ೫೦ ರಷ್ಟು ಹೆಚ್ಚಳ ಮಾಡುವ … Continued