ಮಹಾರಾಷ್ಟ್ರ ಚುನಾವಣೆಯಲ್ಲಿ ಉದ್ಧವ ಠಾಕ್ರೆ ಮುಖ ಉಳಿಸಲು ರಾಜ ಠಾಕ್ರೆ ಪಕ್ಷದಿಂದ ಪರೋಕ್ಷ ಸಹಾಯ ; ಅದು ಆಗಿದ್ದು ಹೇಗೆ..?
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಭಾರಿ ಜಯ ಗಳಿಸಿದೆ. ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಬಹಳ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗಳಿಸಿದೆ. ಅದರಲ್ಲಿಯೂ ಇಷ್ಟು ಸ್ಥಾನ ಗಳಿಸಲು ಸೋದರಸಂಬಂಧಿ ರಾಜ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ … Continued